ಬ್ರೇಕಿಂಗ್ ನ್ಯೂಸ್
09-01-21 10:33 am Mangalore Correspondent ಕ್ರೈಂ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ.


ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಾಕಲಾಗಿದೆ. ಒಳಪೇಟೆಯಲ್ಲಿ ಹಳೆಯ ಮಾರುಕಟ್ಟೆ ಇದ್ದ ಸಂದರ್ಭದಲ್ಲಿ ಈ 3 ಸ್ಟಾಲ್ ಗಳು ಮಾರುಕಟ್ಟೆ ಒಳಗಡೆ ವಹಿವಾಟು ನಡೆಸುತ್ತಿದ್ದವು. ಇದೀಗ ಹಳೆ ಮಾರುಕಟ್ಟೆ ನವೀಕರಣ ಕಾಮಗಾರಿ ನಡೆಯುತ್ತಿದ್ದು ಮೂರು ಭೀಪ್ ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದವೆನ್ನಲಾಗಿದೆ.



ಅಕ್ರಮ ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎರಡು ದಿವಸಗಳ ಹಿಂದಷ್ಟೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಕಿಡಿಗೇಡಿಗಳು ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಬೆಂಕಿ ನೀಡಿದ್ದು ,ಈ ಬಗ್ಗೆ ಭೀಪ್ ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Miscreants set fire to illegal Beefs Shops in Thokottu in Mangalore. Two days back Hindu Pro activists had warned of demolishing shops.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm