ಬ್ರೇಕಿಂಗ್ ನ್ಯೂಸ್
09-01-21 10:33 am Mangalore Correspondent ಕ್ರೈಂ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲ್ವೇ ಇಲಾಖೆಯ ಪ್ರದೇಶದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದರೆನ್ನಲಾಗಿದ್ದ ಮೂರು ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಕೊಟ್ಟಿದ್ದಾರೆ.


ಖಾದರ್, ಅಬ್ದುಲ್ಲ, ಹನೀಪ್ ಎಂಬವರಿಗೆ ಸೇರಿದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಾಕಲಾಗಿದೆ. ಒಳಪೇಟೆಯಲ್ಲಿ ಹಳೆಯ ಮಾರುಕಟ್ಟೆ ಇದ್ದ ಸಂದರ್ಭದಲ್ಲಿ ಈ 3 ಸ್ಟಾಲ್ ಗಳು ಮಾರುಕಟ್ಟೆ ಒಳಗಡೆ ವಹಿವಾಟು ನಡೆಸುತ್ತಿದ್ದವು. ಇದೀಗ ಹಳೆ ಮಾರುಕಟ್ಟೆ ನವೀಕರಣ ಕಾಮಗಾರಿ ನಡೆಯುತ್ತಿದ್ದು ಮೂರು ಭೀಪ್ ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಹಿವಾಟು ನಡೆಸುತ್ತಿದ್ದವೆನ್ನಲಾಗಿದೆ.



ಅಕ್ರಮ ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎರಡು ದಿವಸಗಳ ಹಿಂದಷ್ಟೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಕಿಡಿಗೇಡಿಗಳು ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಬೆಂಕಿ ನೀಡಿದ್ದು ,ಈ ಬಗ್ಗೆ ಭೀಪ್ ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Miscreants set fire to illegal Beefs Shops in Thokottu in Mangalore. Two days back Hindu Pro activists had warned of demolishing shops.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am