ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am