ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:07 pm
HK News Desk
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm