ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm