ಬ್ರೇಕಿಂಗ್ ನ್ಯೂಸ್
01-09-26 01:41 pm HK News Staffer ಕ್ರೈಂ
ಉಳ್ಳಾಲ, ಸೆ.01: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಅಪರಿಮಿತ ವೇಗದಲ್ಲಿ ಧಾವಿಸುತ್ತಿದ್ದ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಘಟನೆಯಿಂದ ಪಾದಚಾರಿ ಕಾಪಿಕಾಡು ನಿವಾಸಿ ಪಂಚಮ್ ಕೇಟರರರ್ಸ್ ಮಾಲಕರಾದ ಚಂದ್ರಶೇಖರ್(62) ಎಂಬವರು ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಂದ್ರಶೇಖರ್ ಅವರು ತೊಕ್ಕೊಟ್ಟುವಿನ ನಂದಿನಿ ಪಾರ್ಲರಲ್ಲಿ ಹಾಲನ್ನ ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಅತಿ ವೇಗದಲ್ಲಿ ಧಾವಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಢಿಕ್ಕಿಯ ರಭಸಕ್ಕೆ ಚಂದ್ರ ಅವರ ಹಣೆಯ ಭಾಗಕ್ಕೆ ತೀವ್ರ ಏಟು ತಗುಲಿದೆ. ರಿಕ್ಷಾ ಚಾಲಕ ಪ್ರಶಾಂತ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
01-09-26 12:19 pm
HK News Staffer
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
01-09-26 01:47 pm
HK News Staffer
Ashok Rai, Puttur News: 'ಉಸ್ತುವಾರಿ ಸಚಿವರಿಗೆ ಹ...
31-08-26 11:04 pm
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
01-09-26 02:58 pm
HK News Staffer
Thokottu Accident, Mangalore: ಪಾದಚಾರಿಗೆ ಡಿಕ್ಕ...
01-09-26 01:41 pm
ಶಿವಮೊಗ್ಗದ ಪಿಡಿಒ ದಂಪತಿಗಳ ಮನೆಗೆ ಲೋಕಾ ದಾಳಿ ಅಲ್ಲ....
01-09-26 12:53 pm
ರಾಮನಗರದ ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ತಯಾರಿ...
31-08-26 09:50 pm
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm