ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm