ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm