ಬ್ರೇಕಿಂಗ್ ನ್ಯೂಸ್
11-01-21 10:42 am Udupi Correspondent ಕ್ರೈಂ
Photo credits : Representative Image
ಉಡುಪಿ, ಜ.11 : ಪೊಲೀಸರ ಸೋಗಿನಲ್ಲಿ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಚಿನ್ನಾಭರಣ ದೋಚಿರುವ ಘಟನೆ ಅಂಬಲಪಾಡಿಯ ಶ್ಯಾಮಿಲಿ ಹಾಲ್ ಸಮೀಪ ನಡೆದಿದೆ.
ಅಂಬಲಪಾಡಿ ನಿವಾಸಿ ವಸಂತಿ(47) ಎಂಬವರು ಹಾಲ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನೊಂದಿಗೆ ನಿಂತುಕೊಂಡಿದ್ದರು. ಮಹಿಳೆಯನ್ನು ತಡೆದ ಅವರು, ನಾವು ಪೊಲೀಸರು, ಮುಂದೆ ಕಳ್ಳರು ಮಹಿಳೆಗೆ ಚೂರಿ ತೋರಿಸಿ ಚಿನ್ನದ ಸರ ತೆಗೆದು ಕೊಂಡು ಹೋಗಿದ್ದಾರೆ. ನಿಮ್ಮ ಚಿನ್ನಾಭರಣಗಳನ್ನು ತೆಗೆದು ಕೊಡಿ, ಪೇಪರ್ನಲ್ಲಿ ಕಟ್ಟಿಕೊಡುತ್ತೇನೆ ಎಂದು ನಂಬಿಸಿದರು.
ಅದರಂತೆ ವಸಂತಿ ತನ್ನಲ್ಲಿದ್ದ 40,000 ರೂ. ಮೌಲ್ಯದ ಮುಕ್ಕಾಲು ಪವನ್ ಚಿನ್ನದ ಸರ ಹಾಗೂ ಅರ್ಧ ಪವನ್ ತೂಕದ ಎರಡು ಚಿನ್ನದ ಬಳೆಗಳನ್ನು ಅವರಿಗೆ ನೀಡಿದರು. ಅವರು ಅದನ್ನು ಪೇಪರ್ ನಲ್ಲಿ ಸುತ್ತಿ ವಾಪಸು ಕೊಟ್ಟಿದ್ದು ಬೈಕಿನಲ್ಲಿ ಹೋದರೆನ್ನಲಾಗಿದೆ. ಆದರೆ, ಕೆಲಹೊತ್ತಿನ ಬಳಿಕ ಅನುಮಾನಗೊಂಡ ವಸಂತಿ ಪೇಪರ್ ಬಿಡಿಸಿ ನೋಡಿದ್ದು ಅದರಲ್ಲಿ ಐದು ನಕಲಿ ಬಳೆಗಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Bike Brone Chain Snatachers loot gold from a woman stating they are police and escape from the spot.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm