ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm