ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm