ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm