ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm