ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.
ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.
ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm