ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:07 pm
HK News Desk
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm