ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm