ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm