ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am