ಬ್ರೇಕಿಂಗ್ ನ್ಯೂಸ್
14-01-21 03:27 pm Mangalore Correspondent ಕ್ರೈಂ
ಬಂಟ್ವಾಳ, ಜ.14: ಶಟರ್ ಲಾಕ್ ಮುರಿದು ಬಾರ್ ಗೆ ನುಗ್ಗಿದ ಕಳ್ಳರು ಮೂರು ಲಕ್ಷ ನಗದು ಮತ್ತು ಮದ್ಯದ ಬಾಟಲಿಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯ ಕಂದೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಸುರಭಿ ಎಂಬ ಹೆಸರಿನ ಬಾರ್ ಗೆ ಶಟರ್ ಹಾಕಿ ಸಿಬಂದಿ ತೆರಳಿದ್ದರು. ತಡರಾತ್ರಿ ಶಟರ್ ಲಾಕ್ ಮುರಿಯಲಾಗಿದ್ದು ಒಳನುಗ್ಗಿದ ಕಳ್ಳರು ಕೌಂಟರಿನಲ್ಲಿದ್ದ ಮೂರು ಲಕ್ಷ ನಗದನ್ನು ಮತ್ತು ಬೆಲೆಬಾಳುವ ಮದ್ಯದ ಬಾಟಲಿಗಳನ್ನು ಎಗರಿಸಿದ್ದಾರೆ.
ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್, ನಗರ ಠಾಣೆ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ವಿಭಾಗದ ಎಸ್ಐ ಕಲೈಮಾರ್ ಸೇರಿದಂತೆ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು ಕಳ್ಳರ ಸುಳಿವು ಪತ್ತೆಗೆ ಮುಂದಾಗಿದ್ದಾರೆ.
ಫಿಂಗರ್ ಪ್ರಿಂಟ್ ತಜ್ಞರು ಕೂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Thieves broke into a bar and made away with Rs three lac cash and liquor bottles in Kanduru near Melkar late in the night on Wednesday, January 13.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm