ಬ್ರೇಕಿಂಗ್ ನ್ಯೂಸ್
16-01-21 02:41 pm Mangalore Correspondent ಕ್ರೈಂ
ಮಂಗಳೂರು, ಜ.16: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.
ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಗರಾಜ್ ಬೀಫ್ ಪಡೆಯುವುದಕ್ಕಾಗಿ ಅದೇ ಅಂಗಡಿಗೆ ಬಂದಿದ್ದ. ಬೀಫ್ ಕಡಿಮೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದ್ದ. ಅದೇ ದ್ವೇಷದಲ್ಲಿ ಬೆಂಕಿ ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯಿಸಿದ್ದಾರೆ. ಆತನನ್ನು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.
ಲೋಕಲ್ ಕುಡುಕನಂತೆ..!
ಆದರೆ, ತೊಕ್ಕೊಟ್ಟಿನ ಸ್ಥಳೀಯರ, ನಾಗರಾಜ್ ಅಲ್ಲಿ ಲೋಕಲ್ ಕುಡುಕನಂತೆ. ರಾತ್ರಿ ಹಗಲೆನ್ನದೆ ಕುಡಿದು ತೂರಾಡುತ್ತಿರುವ ವ್ಯಕ್ತಿಯಾಗಿದ್ದು, ತೊಕ್ಕೊಟ್ಟಿನಲ್ಲೇ ತಿರುಗಾಡುತ್ತಿರುತ್ತಾನೆ. ಈ ವ್ಯಕ್ತಿ ಬೆಂಕಿ ಹಚ್ಚಿರಲಿಕ್ಕಿಲ್ಲ ಎಂದು ಹೇಳುತ್ತಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಎಳ್ಕೊಂಡು ಹೋಗಿದ್ದಾರೆ. ನೈಜ ಆರೋಪಿ ಆಗಿರಲಿಕ್ಕಿಲ್ಲ ಎನ್ನುತ್ತಿದ್ದಾರೆ.
Video:
Beef stall fire case in Thokkottu one atrested by Ullal police
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm