ಬ್ರೇಕಿಂಗ್ ನ್ಯೂಸ್
16-01-21 02:41 pm Mangalore Correspondent ಕ್ರೈಂ
ಮಂಗಳೂರು, ಜ.16: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.

ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಗರಾಜ್ ಬೀಫ್ ಪಡೆಯುವುದಕ್ಕಾಗಿ ಅದೇ ಅಂಗಡಿಗೆ ಬಂದಿದ್ದ. ಬೀಫ್ ಕಡಿಮೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದ್ದ. ಅದೇ ದ್ವೇಷದಲ್ಲಿ ಬೆಂಕಿ ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯಿಸಿದ್ದಾರೆ. ಆತನನ್ನು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಲ್ ಕುಡುಕನಂತೆ..!
ಆದರೆ, ತೊಕ್ಕೊಟ್ಟಿನ ಸ್ಥಳೀಯರ, ನಾಗರಾಜ್ ಅಲ್ಲಿ ಲೋಕಲ್ ಕುಡುಕನಂತೆ. ರಾತ್ರಿ ಹಗಲೆನ್ನದೆ ಕುಡಿದು ತೂರಾಡುತ್ತಿರುವ ವ್ಯಕ್ತಿಯಾಗಿದ್ದು, ತೊಕ್ಕೊಟ್ಟಿನಲ್ಲೇ ತಿರುಗಾಡುತ್ತಿರುತ್ತಾನೆ. ಈ ವ್ಯಕ್ತಿ ಬೆಂಕಿ ಹಚ್ಚಿರಲಿಕ್ಕಿಲ್ಲ ಎಂದು ಹೇಳುತ್ತಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಎಳ್ಕೊಂಡು ಹೋಗಿದ್ದಾರೆ. ನೈಜ ಆರೋಪಿ ಆಗಿರಲಿಕ್ಕಿಲ್ಲ ಎನ್ನುತ್ತಿದ್ದಾರೆ.
Video:
Beef stall fire case in Thokkottu one atrested by Ullal police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm