ಬ್ರೇಕಿಂಗ್ ನ್ಯೂಸ್
16-01-21 02:41 pm Mangalore Correspondent ಕ್ರೈಂ
ಮಂಗಳೂರು, ಜ.16: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.

ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಗರಾಜ್ ಬೀಫ್ ಪಡೆಯುವುದಕ್ಕಾಗಿ ಅದೇ ಅಂಗಡಿಗೆ ಬಂದಿದ್ದ. ಬೀಫ್ ಕಡಿಮೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದ್ದ. ಅದೇ ದ್ವೇಷದಲ್ಲಿ ಬೆಂಕಿ ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯಿಸಿದ್ದಾರೆ. ಆತನನ್ನು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಲ್ ಕುಡುಕನಂತೆ..!
ಆದರೆ, ತೊಕ್ಕೊಟ್ಟಿನ ಸ್ಥಳೀಯರ, ನಾಗರಾಜ್ ಅಲ್ಲಿ ಲೋಕಲ್ ಕುಡುಕನಂತೆ. ರಾತ್ರಿ ಹಗಲೆನ್ನದೆ ಕುಡಿದು ತೂರಾಡುತ್ತಿರುವ ವ್ಯಕ್ತಿಯಾಗಿದ್ದು, ತೊಕ್ಕೊಟ್ಟಿನಲ್ಲೇ ತಿರುಗಾಡುತ್ತಿರುತ್ತಾನೆ. ಈ ವ್ಯಕ್ತಿ ಬೆಂಕಿ ಹಚ್ಚಿರಲಿಕ್ಕಿಲ್ಲ ಎಂದು ಹೇಳುತ್ತಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಎಳ್ಕೊಂಡು ಹೋಗಿದ್ದಾರೆ. ನೈಜ ಆರೋಪಿ ಆಗಿರಲಿಕ್ಕಿಲ್ಲ ಎನ್ನುತ್ತಿದ್ದಾರೆ.
Video:
Beef stall fire case in Thokkottu one atrested by Ullal police
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am