ಬ್ರೇಕಿಂಗ್ ನ್ಯೂಸ್
16-01-21 02:41 pm Mangalore Correspondent ಕ್ರೈಂ
ಮಂಗಳೂರು, ಜ.16: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.
ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಗರಾಜ್ ಬೀಫ್ ಪಡೆಯುವುದಕ್ಕಾಗಿ ಅದೇ ಅಂಗಡಿಗೆ ಬಂದಿದ್ದ. ಬೀಫ್ ಕಡಿಮೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದ್ದ. ಅದೇ ದ್ವೇಷದಲ್ಲಿ ಬೆಂಕಿ ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯಿಸಿದ್ದಾರೆ. ಆತನನ್ನು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.
ಲೋಕಲ್ ಕುಡುಕನಂತೆ..!
ಆದರೆ, ತೊಕ್ಕೊಟ್ಟಿನ ಸ್ಥಳೀಯರ, ನಾಗರಾಜ್ ಅಲ್ಲಿ ಲೋಕಲ್ ಕುಡುಕನಂತೆ. ರಾತ್ರಿ ಹಗಲೆನ್ನದೆ ಕುಡಿದು ತೂರಾಡುತ್ತಿರುವ ವ್ಯಕ್ತಿಯಾಗಿದ್ದು, ತೊಕ್ಕೊಟ್ಟಿನಲ್ಲೇ ತಿರುಗಾಡುತ್ತಿರುತ್ತಾನೆ. ಈ ವ್ಯಕ್ತಿ ಬೆಂಕಿ ಹಚ್ಚಿರಲಿಕ್ಕಿಲ್ಲ ಎಂದು ಹೇಳುತ್ತಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಎಳ್ಕೊಂಡು ಹೋಗಿದ್ದಾರೆ. ನೈಜ ಆರೋಪಿ ಆಗಿರಲಿಕ್ಕಿಲ್ಲ ಎನ್ನುತ್ತಿದ್ದಾರೆ.
Video:
Beef stall fire case in Thokkottu one atrested by Ullal police
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm