ಬ್ರೇಕಿಂಗ್ ನ್ಯೂಸ್
16-01-21 06:15 pm Mangalore Correspondent ಕ್ರೈಂ
ಬಂಟ್ವಾಳ, ಜ.16 : ಗಂಡ - ಹೆಂಡತಿ ಮಧ್ಯದ ಜಗಳದ ಬಗ್ಗೆ ವಿಚಾರಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಗಟ್ಟೆ ಎಂಬಲ್ಲಿ ನಡೆದಿದೆ.
ಅಜ್ಜಿಬೆಟ್ಟು ಗ್ರಾಮದ ಕೊರಗಟ್ಟೆ ನಿವಾಸಿ ಗಣೇಶ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಹೆಂಡತಿಗೆ ಹಲ್ಲೆ ನಡೆಸುತ್ತಿದ್ದ ಬಗ್ಗೆ ನೆರೆಮನೆಯವರು 112 ನಂ.ಗೆ ಪೋನ್ ಮಾಡಿ ದೂರು ನೀಡಿದ್ದರು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಿಬ್ಬಂದಿ ನವೀನ್ ಮತ್ತು ಶ್ರೀಕುಮಾರ್ ಸ್ಥಳಕ್ಕೆ ಬಂದು ಆರೋಪಿಯನ್ನು ವಿಚಾರಿಸಿದ್ದಾರೆ.
ವಿಚಾರಣೆಗೆ ಬಂದ ಪೊಲೀಸ್ ಸಿಬ್ಬಂದಿ ಮೇಲೆ ಆತ ಕೈಯಲ್ಲಿದ್ದ ದೊಣ್ಣೆಯಿಂದ ಹಲ್ಲೆ ನಡೆಸಿದ್ದು ಬಳಿಕ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಾಗಿದೆ. ಸಿಬ್ಬಂದಿಯ ಮೇಲಿನ ಹಲ್ಲೆ ಹಾಗೂ ಜೀವ ಬೆದರಿಕೆ ದೂರಿನ ಹಿನ್ನೆಲೆಯಲ್ಲಿ ಆರೋಪಿ ಗಣೇಶ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Punjalkatte Police arrested one person who assaulted police men and give life threat
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm