ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm