ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am