ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.
ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.
ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm