ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm