ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm