ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm