ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm