ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm