ಬ್ರೇಕಿಂಗ್ ನ್ಯೂಸ್
18-01-21 11:13 am Headline Karnataka News Network ಕ್ರೈಂ
ಬಳ್ಳಾರಿ, ಜ.18 : ದೊಡ್ಡ ಮೊತ್ತದ ಲೋನ್ ಕೋಡಿಸುತ್ತೇವೆ ಎಂದು ನಂಬಿಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ವಂಚಿಸಿ 34 ಲಕ್ಷ ರೂಪಾಯಿ ದೋಚಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಆರೋಗ್ಯಪ್ಪ (43) ಖದೀಮರಿಂದ ಮೋಸ ಹೋಗಿರುವ ಹೆಡ್ ಕಾನ್ಸ್ಟೇಬಲ್. ಇವರು ಬಳ್ಳಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದು ಸಂಜಯ್ ಶರ್ಮ ಎಂಬಾತ ಲೋನ್ ಕೊಡಿಸುವುದಾಗಿ ಮೋಸ ಮಾಡಿದ್ದಾನೆ.
ರಾಜಸ್ಥಾನದಿಂದ ಕಂಪನಿಯೊಂದರಿಂದ ಕವಿತಾದೇವಿ ಎಂದು ಹೇಳಿಕೊಂಡು ಕರೆ ಮಾಡಿ 50 ಲಕ್ಷ ರೂ. ಹೌಸಿಂಗ್ ಸಾಲದ ಆಫರ್ ಇದೆ. ವರ್ಷಕ್ಕೆ ಎರಡರಷ್ಟು ಬಡ್ಡಿ ಮಾತ್ರ ಎಂದು ಹೇಳಿದ್ದರು. ನಿಜವೆಂದು ನಂಬಿದ ಆರೋಗ್ಯಪ್ಪ, ಅವರು ಹೇಳಿದ ಹಾಗೆ ಕೇಳಿದ್ದಾರೆ. ತಮ್ಮ ಮೂಲ ದಾಖಲೆಗಳನ್ನು ವ್ಯಾಟ್ಸಪ್ ಮೂಲಕ ಆರ್ಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಎಲ್ಲ ಪ್ರತಿಗಳನ್ನು ಕಳಿಸಿದ್ದಾರೆ. ನಿಮಗೆ 50 ಲಕ್ಷ ಹೌಸ್ ಲೋನ್ ಮಂಜೂರಾಗಿದೆ. ಅದಕ್ಕೆ ಶುಲ್ಕ ಭರಿಸಬೇಕು ಎಂದು ತಿಳಿಸಿದ್ದಾರೆ. ಕಾರಣ ಮೊದಲಿಗೆ 93 ಸಾವಿರ ರೂಪಾಯಿಗಳನ್ನು ಅಡ್ವಕೇಟ್ ಮತ್ತು ಶೂರಿಟಿ ಶುಲ್ಕಕ್ಕೆ 2 ಲಕ್ಷ 50 ಸಾವಿರ, ಜಿಎಸ್ಟಿ 3 ಲಕ್ಷ 98 ಸಾವಿರ ಜೊತೆಗೆ ಇನ್ನಿತರ ಶುಲ್ಕ ಎಂದು ಒಟ್ಟು 22 ಲಕ್ಷ ರೂ.ಗಳನ್ನು ಹಂತ ಹಂತವಾಗಿ ಆರ್ಟಿಜಿಎಸ್ ಮತ್ತು ನೆಫ್ಟ್ ನಲ್ಲಿ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದರಂತೆ ಆರೋಗ್ಯಪ್ಪ ಹಣವನ್ನು ಕಳುಹಿಸಿದ್ದಾರೆ. ತದನಂತರ ಕರೆ ಮಾಡಿದಾಗ ನಂಬರ್ ಸ್ವಿಚ್ ಆಫ್ ಆಗಿದ್ದು ತಾವು ಮೋಸ ಹೋಗಿರುವುದು ತಿಳಿದು ಬಂದಿದೆ.
ವಂಚಕರು ಆರೋಗ್ಯಪ್ಪ ಅವರಿಂದ ಹಂತ ಹಂತವಾಗಿ 12 ಲಕ್ಷ ರೂ.ಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಒಟ್ಟಾರೆ ಆರೋಗ್ಯಪ್ಪ ಒಂದು ಫೋನ್ ಕರೆ ನಂಬಿ 34 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಬಳ್ಳಾರಿ ನಗರ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a Schoking Incident, a Bellary Head Constable has been cheated of Rs 34 Lakhs in the name of House Laon. The caller called himself naming a company from Rajasthan.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm