ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm