ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm