ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm