ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm