ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm