ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am