ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm