ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm