ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm