ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am