ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.
ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm