ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am