ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm