ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm