ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm