ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm