ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am